ನೌಕರರ ಭವಿಷ್ಯ ನಿಧಿ : ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ; ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ … Continued

ʼನಾನು ಅಕ್ರಮ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಬಿಡುಗಡೆ ಮಾಡಿ’: ಸಚಿವ ಬೈರತಿಗೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ : ನಾನು ಮಾಡಿರುವ ಅಕ್ರಮದ ಬಗ್ಗೆ ಇದ್ದರೆ ದಾಖಲೆ ಸಮೇತ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಬೈರತಿ ಸುರೇಶ ಅವರು ಮುಡಾ ಹಗರಣ ಸಂಬಂಧ ಸಾವಿರಾರು ಕಡತ ತಂದು ಸುಟ್ಟು ಹಾಕಿದ್ದಾರೆ. ಆ ಬಗ್ಗೆ … Continued

ನಾಗಮಂಗಲ‌ ಗಲಭೆ : ಆರ್ ಅಶೋಕ, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ ಐ ಆರ್‌

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದೇ ಇದ್ದ ವೀಡಿಯೊ ಹಾಗೂ … Continued

ಮೋದಿ 3.0 ಸರ್ಕಾರ : ಹಲವು ಸಚಿವರ ಖಾತೆ ಬದಲು | ಬದಲಾಗಿದ್ದು ಯಾರ್ಯಾರ ಖಾತೆಗಳು? ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ 3.0 ಸರ್ಕಾರ ಕಾರ್ಯಾರಂಭ ಮಾಡಿದ್ದು, ಸೋಮವಾರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 71 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹೊಸ ಸಚಿವ ಸಂಪುಟವು ವಿವಿಧ ಹೊಸ ಮುಖಗಳನ್ನು ಒಳಗೊಂಡಿದ್ದು, ಅವರಿಗೆ ಖಾತೆಗಳನ್ನು … Continued

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued

ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ … Continued

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲು

ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆ … Continued

ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ರೂ. ಪರಿಹಾರ ಅನುಮೋದನೆ: ಸಚಿವೆ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಪಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೇಂದ್ರದ ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ 701 ಕೋಟಿ ರೂ.ಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ … Continued

ಕುವೈತ್‌ನಲ್ಲಿ ಸಿಲುಕಿದ್ದ ತಾಯಿ-ಮಗುವಿನ ಮಂಗಳೂರು ಪ್ರಯಾಣಕ್ಕೆ 10 ನಿಮಿಷದೊಳಗೆ ವ್ಯವಸ್ಥೆ ಮಾಡಿಸಿದ ಸಚಿವೆ ಶೋಭಾ

ಮಂಗಳೂರು: ಸಮಯಕ್ಕೆ ಸರಿಯಾಗಿ ವಿದೇಶಾಂಗ ಸಚಿವಾಲಯ(ಎಂಇಎ) ನೆರವಾಗಿದ್ದರಿಂದ ಮಹಿಳೆ ಮತ್ತು ಆಕೆಯ ಆರು ತಿಂಗಳ ಮಗು ಕುವೈತ್‌ನಿಂದ ಮಂಗಳೂರಿಗೆ ಬರಲು ವಿಮಾನ ಏರುವಂತಾಗಿದೆ. ಶನಿವಾರ ಸಂಜೆ ಕೋವಿಡ್ ಮಾರ್ಗಸೂಚಿಯಲ್ಲಿನ ಕೆಲ ಗೊಂದಲಗಳಿಂದಾಗಿ ತಾಯಿ ಮತ್ತು ಮಗು ಸ್ವದೇಶಕ್ಕೆ ವಾಪಸ್ಸಾಗಲು ಅಡ್ಡಿಯಾಗಿತ್ತು. ಕುವೈತ್ ನಲ್ಲಿ ಪತಿ ಜತೆಗಿದ್ದ ಕುಂಟಿಕಾನ ನಿವಾಸಿ ಅದಿತಿ ಸುದೇಶ್ ನಾಯಕ್ ತಮ್ಮ ಬೆನ್ನಮೂಳೆಯ … Continued

ಮಹಿಳಾ ಸಬಲೀಕರಣ, ಸಮಗ್ರ ಭಾರತದ ಅಭಿವೃದ್ಧಿ ನನ್ನ ಗುರಿ

posted in: ರಾಜ್ಯ | 0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಗಳನ್ನು ಕಾಯ್ದಿರಿಸುವ ಮೂಲಕ ರಾಜಕೀಯದಲ್ಲಿನ ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸುತ್ತಿದ್ದಾರೆ. ರಾಜಕೀಯದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದೆ. ಇದು ಮಹಿಳೆಯರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ … Continued