ಚುನಾವಣೆಗೆ ಮೊದಲು ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ, ಬಿಜೆಪಿಗೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಪ್ರತ್ಯಕ್ಷ..!

ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಆಗಾತವಾಗಿದೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ.ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ  ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿಪಕ್ಷದ ಬಾವುಟ ನೀಡದೆ ಪುಟ್ಟಣ್ಣರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ವಾಗತಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ … Continued