ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ…!

ಅಥಣಿ : ಅಥಣಿಯಲ್ಲಿ ಈ ಬಾರಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾವಿ ಪಂಚಮಸಾಲಿ ಯುವನಾಯಕ ಧರೆಪ್ಪ ಠಕ್ಕಣ್ಣವರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ … Continued