ಶಾಕಿಂಗ್‌…..ತನಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕತ್ತರಿಯಿಂದ ಇರಿದುಕೊಂದ ಆರೋಪಿ ಶಿಕ್ಷಕ…!

ಕೊಲ್ಲಂ (ಕೇರಳ): ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ಕೇರಳದ ಕೊಟ್ಟಾರಕ್ಕರದ ಆಸ್ಪತ್ರೆಯೊಂದರಲ್ಲಿ ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬ ಯುವ ವೈದ್ಯೆಯ ಮೇಲೆ ಕತ್ತರಿಯಿಂದ ಹಲ್ಲೆ ನಡೆಸಿದ ಪರಿಣಾಮ ವೈದ್ಯೆ ಸಾವಿಗೀಡಾಗಿದ್ದಾಳೆ. ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿಕೋರ ಶಾಲಾ ಶಿಕ್ಷಕ ಎಂದು ಹೇಳಲಾಗಿದೆ. ಮೃತ ವೈದ್ಯೆಯನ್ನು ಹೌಸ್‌ … Continued