ಬೆಚ್ಚಿಬೀಳಿಸುವ ವಿಡಿಯೋ:ಪಾದಚಾರಿಯನ್ನು ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ನಿವೃತ್ತ ಐಎಎಸ್ ಅಧಿಕಾರಿ ಪುತ್ರ…ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ಅತಿವೇಗದ ಚಾಲನೆಯ ಮತ್ತೊಂದು ಘಟನೆಯಲ್ಲಿ, ದಕ್ಷಿಣ ದಿಲ್ಲಿಯ ಗ್ರೇಟರ್ ಕೈಲಾಶ್‌ನಲ್ಲಿ 27 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬ ಪಾದಚಾರಿಗೆ ತನ್ನ ಕಾರನ್ನು ಡಿಕ್ಕಿ ಹೊಡೆದು ವಾಹನದ ಬಾನೆಟ್ ಬಿದ್ದ ಆತನನ್ನು ಬಾನೆಟ್‌ ಮೇಲೆ ಎಳೆದುಕೊಂಡುಬಂದು ಆತ ರಸ್ತೆಯಲ್ಲಿ ಬಿದ್ದ ನಂತರ ಸ್ಥಳದಿಂದ ಪರಾರಿಯಾಗಿದ್ದು, ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ … Continued