ಶೂ ಎಸೆಯಲು ಯತ್ನಿಸಿದ ಘಟನೆ : ಸಿಜೆಐ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿ, ಸೋಮವಾರ ಮುಂಜಾನೆ ಸುಪ್ರೀಂ ಕೋರ್ಟ್ ಆವರಣದಲ್ಲಿ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿದರು. ಈ ಘಟನೆ “ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರೊಂದಿಗೆ ಮಾತನಾಡಿದ್ದೇನೆ. ಸುಪ್ರೀಂ … Continued