ಬೆಳಗಾವಿಯಲ್ಲಿ ಗುಂಡಿನ ದಾಳಿ

ಬೆಳಗಾವಿ : ಬೆಳಗಾವಿಯ ಮಹಾಂತೇಶನಗರ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬೆಮುಲ್‌ ಡೇರಿ ಬಳಿ ನಿಂತುಕೊಂಡಿದ್ದಾಗ ಟಿಳಕವಾಡಿ ದ್ವಾರಕಾ ನಗರ ಐದನೇ ಕ್ರಾಸ್‌ ನಿವಾಸಿ ಪ್ರಣೀತಕುಮಾರ( 31) ಎಂಬ ಯುವಕನ ಮೇಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ ಪ್ರಣೀತಕುಮಾರ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued

ಕರಾವಳಿ ಘಟನೆ ನೋವು ತಂದಿದೆ, ಇಸ್ರೇಲ್ ನಲ್ಲಿ ಬೆಳಗ್ಗೆ ಇಂಥ ಘಟನೆಯಾದರೆ ಸಂಜೆಗೇ ಗಲ್ಲಿಗೆ ಹಾಕ್ತಾರೆ: ಹೊರಟ್ಟಿ

ಹಾವೇರಿ: ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಹತ್ಯೆ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆಯಾದರೆ ಮಾತ್ರ ಇಂತಹ ಘಟನೆಗಳು ಕಡಿಮೆಯಾಗುತ್ತವೆ. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹಾವೇರಿಯಲ್ಲಿ … Continued