ಉತ್ತರ ಪ್ರದೇಶ ನ್ಯಾಯಾಲಯದಲ್ಲಿ ಗುಂಡಿನ ಚಕಮಕಿ: ಇಬ್ಬರು ಕೊಲೆ ಆರೋಪಿಗಳ ಮೇಲೆ ಗುಂಡು ಹಾರಿಸಿದ ಇಬ್ಬರು

ಜೌನ್ಪುರ : : ಮಂಗಳವಾರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. 2022ರ  ಮೇ 6 ರಂದು ಧರ್ಮಪುರದಲ್ಲಿ ಕುಸ್ತಿಪಟು ಬಾದಲ್ ಯಾದವ್ ಅವರನ್ನು ಕೊಂದ ಇಬ್ಬರು ಆರೋಪಿಗಳಾದ ಸೂರ್ಯ ಪ್ರಕಾಶ್ ಮತ್ತು ಮಿಥಿಲೇಶ್ … Continued