ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued

ಕ್ಷುಲ್ಲಕ ಜಗಳಕ್ಕೆ ಪೊಲೀಸನಿಂದ ಗುಂಡಿನ ದಾಳಿ: ಫುಡ್ ಡೆಲಿವರಿ ಬಾಯ್ ಎದೆ ಸೀಳಿದ ಬುಲೆಟ್, ಮತ್ತೊಬ್ಬನಿಗೆ ಗಂಭೀರ ಗಾಯ

ನವದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ದೆಹಲಿ ಪೊಲೀಸ್ ಪೇದೆಯೊಬ್ಬ ಫುಡ್ ಡೆಲಿವರಿ ಏಜೆಂಟ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಭಾನುವಾರ ದ್ವಾರಕಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿವೆ. ದ್ವಾರಕಾದ ಜಾಫರ್ಪುರ ಕಲನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ರೂಪೇಶ … Continued

ವಿಜಯಪುರ: ಗುಂಡು ಹಾರಿಸಿ ಗ್ರಾಪಂ ಸದಸ್ಯನ ಹತ್ಯೆ

ವಿಜಯಪುರ : ಗ್ರಾಮ ಪಂಚಾಯತ ಸದಸ್ಯನ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಗರ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅಲಿಯಾಬಾದ ಗ್ರಾಪಂ ಸದಸ್ಯರಾದ ಪಾಂಗರುನ ದೊಡ್ಡಿ ನಿವಾಸಿ ರಾಜು ಖರೆ (48) ಎಂದು ಗುರುತಿಸಲಾಗಿದೆ. ರಾಜು ಖರೆ … Continued

ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

2012ರ ಪುಣೆ ಸ್ಫೋಟ ಪ್ರಕರಣದ ಆರೋಪಿ ಗುಂಡಿಕ್ಕಿ ಹತ್ಯೆ

2012ರ ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಸ್ಲಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಾಗೀರ್‌ದಾರ್‌ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಂಟಿ ಜಹಾಗೀರ್‌ದಾರ್ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ಶ್ರೀರಾಂಪುರಕ್ಕೆ ಆಗಮಿಸಿದ್ದ. ಸ್ಮಶಾನದಿಂದ ವಾಪಸ್ ಬರುತ್ತಿದ್ದಾಗ, ಜರ್ಮನ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಹೊಂಚು ಹಾಕಿದ್ದ ಇಬ್ಬರು … Continued

ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued

ಗೋವುಗಳ ಕಳ್ಳ ಎಂದು ತಪ್ಪಾಗಿ ಭಾವಿಸಿ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದ ಗೋ ರಕ್ಷಕರು…!

ಸುಮಾರು 10 ದಿನಗಳ ಹಿಂದೆ ಗೋರಕ್ಷಕರು ಗುಂಡು ಹಾರಿಸಿದ ನಂತರ 19 ವರ್ಷದ ಘಟನೆಗೆ ಸಂಬಂದವೇ ಇರದ ಯುವಕ ಸಾವಿಗೀಡಾಗಿದ್ದು, ಇದು ಆತ ಗೋ ಕಳ್ಳ ಎಂಬ ತಪ್ಪಾಗಿ ಭಾವಿಸಿದ್ದರಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಗೋರಕ್ಷಕರ ಗುಂಪಿನ ಸದಸ್ಯ ಎಂದು ಹೇಳಲಾಗಿದೆ. ನಾಲ್ವರು ಆರೋಪಿಗಳು ಗೊಂದಲದ ಹಿನ್ನೆಲೆಯಲ್ಲಿ … Continued

ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಟ್ನಾ : ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಸೌರಭ ಕುಮಾರ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ … Continued

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

ಜೈಪುರ: ಮಂಗಳವಾರ ಜೈಪುರದಲ್ಲಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಗೊಗಮೆಡಿ ಅವರ ಮನೆಯೊಳಗೆ ನುಗ್ಗಿ ಗುಂಡು ಹಾರಿಸಲಾಯಿತು, ನಂತರ ಬಂದೂಕುಧಾರಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ನಂತರ ಗೊಗಮೆಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ತೀವ್ರ ಗಾಯದಿಂದ ಮೃತಪಟ್ಟಿದ್ದರು. … Continued