ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued

ಗೋವುಗಳ ಕಳ್ಳ ಎಂದು ತಪ್ಪಾಗಿ ಭಾವಿಸಿ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದ ಗೋ ರಕ್ಷಕರು…!

ಸುಮಾರು 10 ದಿನಗಳ ಹಿಂದೆ ಗೋರಕ್ಷಕರು ಗುಂಡು ಹಾರಿಸಿದ ನಂತರ 19 ವರ್ಷದ ಘಟನೆಗೆ ಸಂಬಂದವೇ ಇರದ ಯುವಕ ಸಾವಿಗೀಡಾಗಿದ್ದು, ಇದು ಆತ ಗೋ ಕಳ್ಳ ಎಂಬ ತಪ್ಪಾಗಿ ಭಾವಿಸಿದ್ದರಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಗೋರಕ್ಷಕರ ಗುಂಪಿನ ಸದಸ್ಯ ಎಂದು ಹೇಳಲಾಗಿದೆ. ನಾಲ್ವರು ಆರೋಪಿಗಳು ಗೊಂದಲದ ಹಿನ್ನೆಲೆಯಲ್ಲಿ … Continued

ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಟ್ನಾ : ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಸೌರಭ ಕುಮಾರ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ … Continued

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

ಜೈಪುರ: ಮಂಗಳವಾರ ಜೈಪುರದಲ್ಲಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಗೊಗಮೆಡಿ ಅವರ ಮನೆಯೊಳಗೆ ನುಗ್ಗಿ ಗುಂಡು ಹಾರಿಸಲಾಯಿತು, ನಂತರ ಬಂದೂಕುಧಾರಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ನಂತರ ಗೊಗಮೆಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ತೀವ್ರ ಗಾಯದಿಂದ ಮೃತಪಟ್ಟಿದ್ದರು. … Continued

26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕ, ಮೋಸ್ಟ್ ವಾಂಟೆಡ್ ಉಗ್ರನಿಗೆ ಕರಾಚಿಯಲ್ಲಿ ಗುಂಡಿಕ್ಕಿ ಹತ್ಯೆ: ವರದಿ

ಕರಾಚಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬರಾದ ಮುಫ್ತಿ ಕೈಸರ್ ಫಾರೂಕ್ ಎಂಬಾತನನ್ನು ಕರಾಚಿಯಲ್ಲಿ “ಅಪರಿಚಿತ ವ್ಯಕ್ತಿಗಳು” ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮ ವರದಿ ಮಾಡಿದೆ. ಕೈಸರ್ ಫಾರೂಕ್ ಎಲ್‌ಇಟಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬ ಮತ್ತು 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟವರ್ತಿ … Continued