ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್‌ ನೋಟಿಸ್…!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಶೋಕಾಸ್‌ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು. ಅವರು ಅದಕ್ಕೆ ಅವರು ಉತ್ತರ ನೀಡಿದ್ದರು. … Continued

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ಶೋಕಾಸ್‌ ನೋಟಿಸ್

ಬೆಂಗಳೂರು : ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋ ಪದ ಬಗ್ಗೆ … Continued

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್‌ ನೋಟಿಸ್‌ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued

ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ಜಾರಿ : ಕಟೀಲು

ಬೆಂಗಳೂರು : ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ನಡೆದ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವವರಿಗೆ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ … Continued