ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್​​ ಮೇಲೆ ಮಾರಕಾಸ್ತ್ರ ಹಿಡಿದು ದಾಳಿ

ನವದೆಹಲಿ: ಲಿವ್‌ ಇನ್‌ ಗೆಳತಿ ಶ್ರದ್ಧಾ ವಾಕರ್‌ ಅವರನ್ನು ಕೊಂದ ಆರೋಪಿ ಅಫ್ತಾಬ್ ಪೂನಾವಾಲಾ ಪ್ರಯಾಣಿಸುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಸೋಮವಾರ ದೆಹಲಿಯಲ್ಲಿ ದಾಳಿ ನಡೆಸಲಾಗಿದೆ. ದೆಹಲಿಯ ಎಫ್‌ಎಸ್‌ಎಲ್ ಕಚೇರಿಯ ಹೊರಗೆ ಹಿಂದೂ ಸೇನೆಯೆಂದು ಹೇಳಿಕೊಂಡ ಕತ್ತಿಗಳನ್ನು ಹೊತ್ತಿದ್ದ ಕನಿಷ್ಠ ಇಬ್ಬರು ವ್ಯಕ್ತಿಗಳು ವ್ಯಾನ್ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಇಬ್ಬರನ್ನು ವಶಕ್ಕೆ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ : ಬಂಬಲ್ ಅಲ್ಲದೆ ಇತರ ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲೂ ಅಫ್ತಾಬ್ ಸಕ್ರಿಯ-ಮೂಲಗಳು

ನವದೆಹಲಿ: ತನ್ನ ಲೈವ್-ಇನ್ ಪಾಲುದಾರ ಅಫ್ತಾಬ್ ಅಮೀನ್ ಪೂನಾವಾಲಾ ಕೈಯಿಂದ ಹತ್ಯೆಯಾದ ಶ್ರದ್ಧಾ ವಾಕರ್ ಪ್ರಕರಣದ ಬೆಚ್ಚಿಬೀಳಿಸುವ ಸಂಗತಿಗಳು ಒಂದೊಂದಾಗಿ ಹೊರಬರುತ್ತಿದೆ. ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಹೊರತುಪಡಿಸಿ, ಆರೋಪಿಯು ಇತರ ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಸಕ್ರಿಯನಾಗಿದ್ದ ಎಂದು ಮೂಲಗಳು ಹೇಳುತ್ತವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇದಲ್ಲದೆ, ಅಪರಾಧದ ಸಮಯದಲ್ಲಿ ಅಫ್ತಾಬ್ ಒಂದಕ್ಕಿಂತ ಹೆಚ್ಚು ಮಹಿಳೆಯರೊಂದಿಗೆ … Continued

ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್‌ನ ಸುಳ್ಳನ್ನು ಭೇದಿಸಿ ಐದಾರು ತಿಂಗಳ ಹಿಂದೆ ನಡೆದ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದು ಹೀಗೆ..

ನವದೆಹಲಿ: ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣದ ಆರೋಪಿ, ಬಂಧಿತ ಆಫ್ತಾಬ್ ಅಮೀನ್ ಪೂನಾವಾಲಾ ತನಿಖೆಯ ಆರಂಭದಲ್ಲಿ ದೆಹಲಿ ಮತ್ತು ಮುಂಬೈ ಪೊಲೀಸರನ್ನು ದಿಕ್ಕುತಪ್ಪಿಸಲು ಯತ್ನಿಸಿದ್ದ. ಅಫ್ತಾಬ್ ಭೌತಿಕ ಪುರಾವೆಗಳನ್ನು ನಾಶ ಮಾಡುವ ಮೂಲಕ ಶ್ರದ್ಧಾ ಹತ್ಯೆಯನ್ನು ಮರೆಮಾಚಲು ಪ್ರಯತ್ನಿಸಿದ್ದ, ಆದಾಗ್ಯೂ, ಪೊಲೀಸರು ಡಿಜಿಟಲ್ ಪುರಾವೆಗಳ ಮೂಲಕ ಭೀಕರ ಕೊಲೆ ಪ್ರಕರಣವನ್ನು ಭೇದಿಸಿದರು. ದೆಹಲಿ ಪೊಲೀಸರು … Continued

ಶ್ರದ್ಧಾ ಕೊಲೆ ಪ್ರಕರಣ: ಮೆಹ್ರೌಲಿ ಅರಣ್ಯದಿಂದ 10 ಮೂಳೆಗಳನ್ನು ಪತ್ತೆ ಹಚ್ಚಿದ ಪೊಲೀಸರು

ನವದೆಹಲಿ: ದೆಹಲಿಯ ಚತ್ತರ್‌ಪುರ ಪ್ರದೇಶದಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪೊಲೀಸ್ ಅಧಿಕಾರಿಗಳು ಮೆಹ್ರೌಲಿ ಅರಣ್ಯ ಪ್ರದೇಶದಿಂದ 10 ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಭಾಗಗಳನ್ನು ಮೃತ ಶ್ರದ್ಧಾಳ ತಂದೆ ವಿಕಾಸ್ ವಾಕರ್ ಅವರ ಡಿಎನ್‌ಎ ಜೊತೆ ಹೊಂದಾಣಿಕೆ ಮಾಡಿ ನೋಡಲಾಗುತ್ತದೆ. ಮೂಲಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು, ತನಿಖೆಯ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ : ಲೈವ್-ಇನ್ ಪಾರ್ಟ್ನರ್‌ ಯುವತಿ ಕೊಂದ ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ತನ್ನನ್ನು ಹೇಗೆ ಚಿತ್ರಿಸಿಕೊಂಡಿದ್ದನೆಂದರೆ…

ನವದೆಹಲಿ: ದೆಹಲಿಯಲ್ಲಿ 26 ವರ್ಷದ ಯುವತಿಯೊಬ್ಬಳನ್ನು ಆಕೆಯ 28 ವರ್ಷದ ಲಿವ್-ಇನ್ ಸಂಬಂಧದ ಪಾಲುದಾರ ಭೀಕರವಾಗಿ ಹತ್ಯೆ ಮಾಡಿದ ಘಟನೆ ದೇಶಾದ್ಯಂತ ಆಘಾತ ತರಂಗಗಳನ್ನು ಕಳುಹಿಸಿದೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಎಂಬಾತ ತನ್ನ ಗೆಳತಿಯನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು ೩೫ ತುಂಡುಗಳಾಗಿ ಕತ್ತರಿಸಿ, ಮೆಹ್ರೌಲಿ ಅರಣ್ಯದಲ್ಲಿ ಚೆಲ್ಲಾಪಿಲ್ಲಿ ಮಾಡಿ ಬಿಸಾಕಿದ್ದ. ಭೀಕರ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ: ವಿಚಾರಣೆ ವೇಳೆ ಕೊಲೆ ಆರೋಪಿಯಿಂದ ಹೊರಬೀಳುತ್ತಿರುವ ಬೆಚ್ಚಿ ಬೀಳಿಸುವ ಸಂಗತಿಗಳು..

 ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರಳಾದ ಶ್ರದ್ಧಾ ವಾಕರ್ ಅವಳನ್ನು ಕೊಂದ ನಂತರ ರಕ್ತವನ್ನು ಸ್ವಚ್ಛಗೊಳಿಸುವ ವಿಧಾನದ ಬಗ್ಗೆ ಅಂತರ್ಜಾಲದಲ್ಲಿ ಹುಡುಕಿದ್ದಾನೆ ಮತ್ತು ಆಕೆಯ ದೇಹವನ್ನು 35 ಸಣ್ಣ ತುಂಡುಗಳಾಗಿ ಕತ್ತರಿಸುವ ಮೊದಲು ಮಾನವ ಅಂಗರಚನಾಶಾಸ್ತ್ರದ ಬಗ್ಗೆ ಆತ … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ: ಕೊಂದು ದೇಹ ಫ್ರಿಡ್ಜ್‌ನಲ್ಲಿಟ್ಟು ಬೇರೆ ಮಹಿಳೆಯರ ಜೊತೆ ಡೇಟಿಂಗ್‌ ಶುರು ಮಾಡಿದ್ದ ಕೊಲೆ ಆರೋಪಿ ಅಫ್ತಾಬ್…!

 ನವದೆಹಲಿ: ಶ್ರದ್ಧಾ ಕೊಲೆ ಪ್ರಕರಣದ ಆಘಾತಕಾರಿ ಅಪ್‌ಡೇಟ್‌ನಲ್ಲಿ, ಆರೋಪಿ ಅಫ್ತಾಬ್ ಪೂನಾವಾಲಾ ದಕ್ಷಿಣ ದೆಹಲಿಯ ಛತ್ತರ್‌ಪುರ ಪಹಾಡಿಯಲ್ಲಿ ತನ್ನ ಲೈವ್-ಇನ್ ಪಾರ್ಟ್ನರಳನ್ನು ಕೊಂದ ಕೆಲವು ದಿನಗಳ ನಂತರ ಮತ್ತೆ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಮೂಲಗಳ ಪ್ರಕಾರ, ಆತ 2019 ರಲ್ಲಿ ಶ್ರದ್ಧಾ ವಾಕರ್ ಅವಳನ್ನು ಭೇಟಿಯಾದ ಅದೇ ಡೇಟಿಂಗ್ ಅಪ್ಲಿಕೇಶನ್ … Continued