ಅಫ್ತಾಬ್‌ ನನ್ನನ್ನು ಕೊಲ್ಲುತ್ತೇನೆ, ತುಂಡುತುಂಡಾ ಕತ್ತರಿಸ್ತೇನೆ ಎಂದು ಬೆದರಿಕೆ ಹಾಕ್ತಾನೆ : 2020ರಲ್ಲೇ ಪೊಲೀಸರಿಗೆ ದೂರು ನೀಡಿದ್ದ ಶ್ರದ್ಧಾ

ನವದೆಹಲಿ: ದೇಶವೇ ಬೆಚ್ಚಿ ಬೀಳುವಂತೆ ಮಾಡಿದ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಾಹಿತಿ ಹೊರ ಬಂದಿದ್ದು, ಅಫ್ತಾಬ್‍ ತನ್ನನ್ನು ಕೊಂದು ತುಂಡು ತುಂಡಾಗಿ ಕತ್ತರಿಸುವ ಬೆದರಿಕೆ ಹಾಕಿದ್ದ ಎಂದು 2020ರಲ್ಲೇ ಶ್ರದ್ಧಾ ದೂರು ನೀಡಿರುವುದು ಬೆಳಕಿಗೆ ಬಂದಿದೆ. ಶ್ರದ್ಧಾಳೊಂದಿಗೆ ಲಿವ್‌ ಇನ್‌ನಲ್ಲಿ ಸಹ ಜೀವನ ನಡೆಸುತ್ತಿದ್ದ ಅಫ್ತಾಬ್ ಅಮೀನ್ ಪೂನಾವಾಲಾ ಕಳೆದ ಮೇ ತಿಂಗಳಿನಲ್ಲಿ … Continued