ಡಿಸೆಂಬರ್ 18ರಂದು ಹುಬ್ಬಳ್ಳಿಯಲ್ಲಿ ಶ್ರೀ ಅಜಿತ ಸಾಹಿತ್ಯೋತ್ಸವ ಕಾರ್ಯಕ್ರಮ, 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ : ಭವರಲಾಲ್ ಜೈನ್
ಹುಬ್ಬಳ್ಳಿ: ಶ್ರೀ ಅಜಿತ್ ಸಾಹಿತ್ಯ ಮಹೋತ್ಸವ ಸಮಿತಿ ಹಾಗೂ ಅರ್ಹಂ ಪರಿವಾರ ಟ್ರಸ್ಟ್ ವತಿಯಿಂದ ಡಿಸೆಂಬರ್ 18ರಂದು ಶ್ರೀ ಅಜಿತ ಸಾಹಿತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ನಡೆಯಲಿರುವ ಭವ್ಯ ಟೆಂಟ್ನಲ್ಲಿಯೇ ಮಾಧ್ಯಮದವರಿಗೆ ವಿವರ ನೀಡಿದ ಅಜಿತ ಸಾಹಿತ್ಯೋತ್ಸವ ಸಮಿತಿ ಅಧ್ಯಕ್ಷ ಭವರಲಾಲ್ ಸಿ. ಜೈನ ಅವರು ಮಾತನಾಡಿ, ಜೈನಾಚಾರ್ಯರಾದ ಅಜಿತಶೇಖರ ಸುರೀಶ್ವರ ಅವರು ಕಳೆದ ಒಂದು … Continued