ಮಂತ್ರಾಲಯದಲ್ಲಿ ರಾಯರ ಆರಾಧನೆ, ಮಹಾರಥೋತ್ಸವಕ್ಕೆ ತೆರೆ: ಮಠಕ್ಕೆ 2 ಚಿನ್ನದ ಪಾತ್ರೆ ಸಮರ್ಪಣೆ; ಇವುಗಳ ಮೌಲ್ಯ…?

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗೆ (Mantralaya Raghavendra Swamy) ಭಕ್ತರು ನೀಡಿರುವ ಚಿನ್ನದಲ್ಲಿ ಎರಡು ಚಿನ್ನದ ಪಾತ್ರೆಗಳನ್ನು ಮಾಡಿಸಲಾಗಿದೆ. ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಅಂಗವಾಗಿ ಬುಧವಾರ ಮಹಾರಥೋತ್ಸವ ಸಂಭ್ರಮದಿಂದ ನಡೆದಿದೆ. ಮಂಗಳವಾರ ನಡೆದ ಮಧ್ಯಾರಾಧನೆ ವೇಳೆ ರಾಯರ ಬೃಂದಾವನಕ್ಕೆ ಎರಡು ಚಿನ್ನದ ಪಾತ್ರೆಗಳನ್ನು (Gold Pot) ಸಮರ್ಪಣೆ ಮಾಡಲಾಗಿದೆ. ಈ ಎರಡು … Continued