ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ದೇವಾಲಯದ ಟ್ರಸ್ಟ್

ಅಯೋಧ್ಯೆ : ಜನವರಿ 22ರಂದು ಅಯೋಧ್ಯೆ ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ ಪದಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ, ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಸಂಸದ ಪ್ರತಾಪ ಸಿಂಹ ಸೇರಿದಂತೆ ಅನೇಕರು ಮೈಸೂರು ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿದ … Continued