ವೇದ ಘೋಷ ,ಬ್ರಹ್ಮಸ್ಫೋಟದೊಂದಿಗೆ ಮಹಾಸಮಾಧಿ ಹೊಂದಿದ ಶ್ರೀರಾಮಾನಂದ ಅವಧೂತರು

ಕುಮಟಾ; ಶನಿವಾರ ರಾತ್ರಿ ಬ್ರಹ್ಮೀಭೂತರಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದಿವಗಿ ಮಠದ ಅವಧೂತ ಪರಂಪರೆಯ ಶ್ರೀರಾಮಾನಂದರು ಭಾನುವಾರ ಯತಿಪರಂಪರೆಯಂತೆ ಮಹಾಸಮಾಧಿ ಹೊಂದಿದರು. ಸ್ವಾಮೀಜಿ ಶನಿವಾರ ರಾತ್ರಿ ಮುಕ್ತಿಹೊಂದಿದ್ದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಭಾನುವಾರದಂದು ಶ್ರೀಮಠದಲ್ಲಿ ಮುಂಜಾನೆಯಿಂದಲೇ ಶ್ರೀರಾಮಾನಂದರ ಸಮಾಧಿ ಪ್ರಕ್ರಿಯೇ ಆರಂಭವಾಗಿತ್ತು. ಬೆಳಿಗ್ಗೆ ಸಾವಿರಾರು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. … Continued