ಬಿಗಿ ಭದ್ರತೆ ಮಧ್ಯೆಯೂ ಶ್ರೀ ಶರಣಬಸವೇಶ್ವರರ ಜಾತ್ರೆಯಲ್ಲಿ ಭಕ್ತರು ಭಾಗಿ

ಕಲಬುರಗಿ: ಹೋಳಿ ಪಂಚಮಿಯ ದಿನದಂದು ನಡೆಯುವ 18ನೇ ಶತಮಾನದ ಸಂತ, ಮಹಾದಾಸೋಹಿ  ಶ್ರೀ ಶರಣಬಸವೇಶ್ವರರ ಪುಣ್ಯಸ್ಮರಣೋತ್ಸವದ ಅಂಗವಾಗಿ ನಡೆಯುವ ಶ್ರೀ ಶರಣಬಸವೇಶ್ವರರ 199ನೇ ಜಾತ್ರೆಯ ಧಾರ್ಮಿಕ ಆಚರಣೆ ಹಾಗೂ ರಥೋತ್ಸವ ಪೋಲಿಸರ ಭದ್ರತಾ ವ್ಯವಸ್ಥೆ ಮಧ್ಯೆ ಸರಳವಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಶರಣಬಸವೇಶ್ವರ ದೇವಾಸ್ಥಾನದ ಎಲ್ಲ ಪ್ರವೇಶದ್ವಾರಕ್ಕೆ ಬ್ಯಾರಿಕೇಡ್‌ ಹಾಕುವ ಮೂಲಕ ಬಂದ್‌ ಮಾಡಲಾಗಿತ್ತು. ಆಯಾ ದ್ವಾರ  … Continued