ಶ್ರೀಧರನ್‌ ಕೇರಳದ ಬಿಜೆಪಿ ಸಿಎಂ ಅಭ್ಯರ್ಥಿ: ಸುಬ್ರಮಣಿಯನ್‌ಸ್ವಾಮಿ ಅಪಶ್ರುತಿ

ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಇದಕ್ಕೆ ಅಪಶ್ರುತಿ ಎತ್ತಿದ್ದಾರೆ. ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಶ್ರೀಧರನ್‌ ವಯಸ್ಸಿನ … Continued

ಕೇರಳ ವಿಧಾನಸಭಾ ಚುನಾವಣೆ ೨೦೨೧: ‘ಮೆಟ್ರೊಮ್ಯಾನ್‌ ಶ್ರೀಧರನ್‌ಗಾಗಿ ಬಿಜೆಪಿಯಿಂದ 75 ವರ್ಷದ ವಯೋಮಿತಿ ನಿಯಮ ಸಡಿಲ?

೭೫ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ  ಅಲಿಖಿತ ನಿಯಮವನ್ನು ಕಳೆದ ಕೆಲ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದ ಬಿಜೆಪಿ ಈಗ ನಿಯಮ ಸಡಿಲಿಸಿದಂತೆ ಕಂಡುಬರುತ್ತಿದೆ. ೨೦೧೪ರಲ್ಲಿ ಕೇಂದ್ರದಲ್ಲಿ ಹೊಸದಾಗಿ ಚುನಾಯಿತರಾದ ಮೋದಿ ನೇತೃತ್ವದ ಸರ್ಕಾರವು 75 ವರ್ಷಕ್ಕಿಂತ ಮೇಲ್ಪಟ್ಟ ಬಿಜೆಪಿ ನಾಯಕರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಲ್ಲಿ ಯಾವುದೇ ಆಡಳಿತಾತ್ಮಕ ಹುದ್ದೆಗಳನ್ನು ನೀಡುವುದಿಲ್ಲ ಎಂದು … Continued

ಲವ್‌ ಜಿಹಾದ್‌ಗೆ ನನ್ನ ವಿರೋಧವಿದೆ: ಮೆಟ್ರೋಮ್ಯಾನ್‌ ಶ್ರೀಧರನ್‌

ಮೆಟ್ರೋ ಮ್ಯಾನ್‌ ಇ. ಶ್ರೀಧರನ್ ಲವ್ ಜಿಹಾದ್” ವಿರೋಧಿಸುವುದಾಗಿ ಹೇಳಿದ್ದಾರೆ. ಕೇರಳದಲ್ಲಿ ಹಿಂದೂ ಹುಡುಗಿಯರನ್ನು ಮದುವೆ ನೆಪದಲ್ಲಿ ಮೋಸಗೊಳಿಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ. ಕೇರಳದಲ್ಲಿ ನಿಗದಿತ ಚುನಾವಣೆಗೆ ತಿಂಗಳುಗಳ ಮುಂಚೆಯೇ ಬಿಜೆಪಿ ಸೇರುವುದಾಗಿ ಪ್ರಕಟಿಸಿದ ಬೆನ್ನಿಗೇ ಅವರು ಲವ್‌ ಜಿಹಾದ್‌ ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಕೇರಳದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯ ಮಾಡುವುದು … Continued