ಶ್ರೀಧರನ್ ಕೇರಳದ ಬಿಜೆಪಿ ಸಿಎಂ ಅಭ್ಯರ್ಥಿ: ಸುಬ್ರಮಣಿಯನ್ಸ್ವಾಮಿ ಅಪಶ್ರುತಿ
ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಇದಕ್ಕೆ ಅಪಶ್ರುತಿ ಎತ್ತಿದ್ದಾರೆ. ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಶ್ರೀಧರನ್ ವಯಸ್ಸಿನ … Continued