ಪ್ರಕರಣ ಹೊರಬಂದು 8 ತಿಂಗಳಾದ್ರೂ ಮಾತಾಡದ ಕಾಂಗ್ರೆಸ್‌ನವರಿಗೆ ಈಗ ಶ್ರೀಕಿ ಬಂಧಿಸಿದ್ದು ನೋವಾಗಿದ್ಯಾ..?: ಅರಗ ಜ್ಞಾನೇಂದ್ರ ಪ್ರಶ್ನೆ

ಶಿವಮೊಗ್ಗ:ಬಿಟ್‌ ಕಾಯಿನ್‌  ಪ್ರಕರಣ ಹೊರಗೆಬಂದು 8 ತಿಂಗಳಾದರೂ ಮಾತನಾಡದ ಕಾಂಗ್ರೆಸ್ಸಿನವರು ಅಧಿವೇಶನದಲ್ಲೂ ಸಹ ಮಾತಾಡಿಲ್ಲ. ಆದರೆ ಶ್ರೀಕಿ ಬಂಧಿಸಿದ ನಂತರ ಅವರ ಮಾತು ಶುರುವಾಗಿದೆ. ಶ್ರೀಕಿ ಬಂಧಿಸಿದ್ದು ಕಾಂಗ್ರೆಸ್ಸಿಗೆ ನೋವಾಗಿದೆಯಾ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶ್ನಿಸಿದರು. 2018ರಲ್ಲಿಯೇ ಹ್ಯಾಕರ್‌ ಶ್ರೀಕಿ ಬಗ್ಗೆ ಮಾಹಿತಿ ಗೊತ್ತಿದ್ದರೂ ಕಾಂಗ್ರೆಸ್‌ನವರು ಆಗ ಸುಮ್ಮನೆ ಕುಳಿತರು. ನಾವು … Continued