ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ … Continued

ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued