ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ: ಪ್ರಧಾನಿ ಟ್ರುಡೊ ವಿರುದ್ಧ ಶ್ರೀಲಂಕಾ ವಿದೇಶಾಂಗ ಸಚಿವರ ವಾಗ್ದಾಳಿ

ನ್ಯೂಯಾರ್ಕ್‌ : ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ ಮತ್ತು ಆ ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಯಾವುದೇ ಪುರಾವೆಗಳಿಲ್ಲದೆ ಅತಿರೇಕದ ಆರೋಪಗಳನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ. … Continued

ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ರಾಜಕೀಯ ಬಿಕ್ಕಟ್ಟು: ಮೈತ್ರಿಕೂಟದಿಂದ ಹೊರನಡೆದ 41 ಸಂಸದರು, ಬಹುಮತ ಕಳೆದುಕೊಂಡ ರಾಜಪಕ್ಸೆ ಸರ್ಕಾರ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಆಡಳಿತ ಒಕ್ಕೂಟವು 225 ಸದಸ್ಯರ ಸಂಸತ್ತಿನಲ್ಲಿ ತನ್ನ ಬಹುಮತವನ್ನು ಕಳೆದುಕೊಂಡಿದೆ. ಕನಿಷ್ಠ 41 ಶಾಸಕರು ಆರ್ಥಿಕ ಬಿಕ್ಕಟ್ಟಿನ ಮೇಲೆ ಹೆಚ್ಚುತ್ತಿರುವ ಅಶಾಂತಿಯ ನಡುವೆ ಮೈತ್ರಿಯಿಂದ ಹೊರನಡೆದರು ಎಂದು ಸುದ್ದಿ ವರದಿಗಳು ತಿಳಿಸಿವೆ. ನಮ್ಮ ಪಕ್ಷವು ಜನರ ಪರವಾಗಿದೆ” ಎಂದು ರಾಜಪಕ್ಸೆ ಅವರ ಒಕ್ಕೂಟಕ್ಕೆ ಬೆಂಬಲವನ್ನು ಹಿಂತೆಗೆದುಕೊಂಡ ಶ್ರೀಲಂಕಾ … Continued

ಶ್ರೀಲಂಕಾದಲ್ಲಿ ಬುರ್ಖಾ, ಮದರಸಾ ನಿಷೇಧ…!?

ತನ್ನ ದೇಶದಲ್ಲಿ ಮಹಿಳೆಯರು ಬುರ್ಖಾ ಧರಿಸುವುದನ್ನು ನಿಷೇಧಿಸಲಾಗುವುದು ಹಾಗೂ ಸಾವಿರಕ್ಕೂ ಹೆಚ್ಚು ಇಸ್ಲಾಮಿಕ್ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರದ ಸಚಿವರೊಬ್ಬರ ಹೇಳಿಕೆ ಉಲ್ಲೇಖಿಸಿ ಶ್ರೀಲಂಕಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕೆಲವು ಮುಸ್ಲಿಂ ಮಹಿಳೆಯರು ಧರಿಸುತ್ತಿದ್ದ ಬುರ್ಖಾವನ್ನು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ನಿಷೇಧಿಸಲು ಶುಕ್ರವಾರ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸಾರ್ವಜನಿಕ ಭದ್ರತಾ ಸಚಿವ ಶರತ್ … Continued

ಶ್ರೀಲಂಕಾ ಬಂದರು ಅಭಿವೃದ್ಧಿಗೆ ಅದಾನಿ ಹೂಡಿಕೆಗೆ ಆಸಕ್ತಿ

ನವದೆಹಲಿ: ಭಾರತದ ಹೂಡಿಕೆದಾರ ಸಂಸ್ಥೆ ಅದಾನಿ ಗ್ರೂಪ್‌ ವೆಸ್ಟ್‌ ಕಂಟೇನರ್‌ ಟರ್ಮಿನಲ್‌ ನಿರ್ಮಾಣದಲ್ಲಿ ಹೂಡಿಕೆ ಮಾಡಲು ಉತ್ಸುಕವಾಗಿದೆ ಎಂದು ಶ್ರೀಲಂಕಾದ ಸಚಿವರೊಬ್ಬರು ತಿಳಿಸಿದ್ದಾರೆ. ಕೊಲಂಬೊ ಬಂದರಿನ ಈಸ್ಟ್‌ ಕಂಟೇನರ್‌ ಟರ್ಮಿನಲ್‌ (ಇಸಿಟಿ) ನಿರ್ಮಾಣ ಕುರಿತು ಭಾರತ ಹಾಗೂ ಜಪಾನ್‌ ಜೊತೆಗಿನ ಒಪ್ಪಂದವನ್ನು ಶ್ರೀಲಂಕಾ ರದ್ದುಪಡಿಸಿರುವುದು ಉಭಯ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. … Continued