ಕುಮಟಾ:  ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶದಲ್ಲಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಕುಮಟಾ : ನಗರದ ಮಣಕಿ ಮೈದಾನದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಹಲ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಜಿಲ್ಲಾ ಮಟ್ಟದ ಸೌಲಭ್ಯ ವಿತರಣಾ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ್ ಪೂಜಾರಿ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ದಲ್ಲಿ … Continued

ಉತ್ತರ ಕನ್ನಡದಲ್ಲಿ ಉಳ್ವೇಕರ, ಶಿವಮೊಗ್ಗದಲ್ಲಿ ಅರುಣ, ದಕ್ಷಿಣ ಕನ್ನಡದಲ್ಲಿ ಶ್ರೀನಿವಾಸ ಪೂಜಾರಿಗೆ ಗೆಲುವು

ಕಾರವಾರ/ಶಿವಮೊಗ್ಗ/ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭರ್ಥಿ ಗಣಪತಿ ಉಳ್ವೇಕರ ಅವರು ಗೆಲುವು ಸಾಧಿಸಿದ್ದಾರೆ. . ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ ಅವರನ್ನು ಸೋಲಿಸಿದ್ದಾರೆ. ಒಟ್ಟ ಚಲಾವಣೆಯಾದ ೨೯೦೭ ಮತಗಳಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ ಅವರು … Continued