ಶ್ರೀಪಾದ ಭಟ್ಟರಿಗೆ ಅಭಿನಯ ಭಾರತಿ ರಂಗ ಪ್ರಶಸ್ತಿ

ಹುಬ್ಬಳ್ಳಿ: ನಾಡಿನ ಹೆಸರಾಂತ ರಂಗಕರ್ಮಿ, ನಿರ್ದೇಶಕ ಡಾ. ಶ್ರೀಪಾದ ಭಟ್ಟ ಅವರಿಗೆ ಪ್ರಸಕ್ತ ಸಾಲಿನ  ಧಾರವಾಡದ ಅಭಿನಯ ಭಾರತಿ ರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಧಾರವಾಡ ರಂಗಾಯಣದ ಸಹಯೋಗದೊಂದಿಗೆ ಸಂಸ್ಕೃತಿ ಸಮುಚ್ಚಯ ಭವನದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ10:30 ಗಂಟೆಗೆ ಪ್ರದಾನ ಮಾಡಲಾಗುತ್ತದೆ. ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶ್ರೀಪಾದ‌ ಭಟ್ಟರು ನಂತರ ಸ್ವಯಂ ನಿವೃತ್ತಿ ಪಡೆದು ಪೂರ್ಣಾವಧಿ … Continued