ಇಬ್ಬರು ಪುಟಾಣಿ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ, ಪತ್ನಿ ಮೇಲೂ ಹಲ್ಲೆ
ಮಂಡ್ಯ : ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆಯಿಂದಲೇ ಸಾವಿಗೀಡಾದ ಮಕ್ಕಳನ್ನು ಆದಿತ್ಯ(3) ಹಾಗೂ ಅಮೂಲ್ಯ(4) ಎಂದು ಗುರುತಿಸಲಾಗಿದೆ. ಮಕ್ಕಳನ್ನು ಕೊಂದ ಆರೋಪಿಯನ್ನು ಶ್ರೀಕಾಂತ ಹೇಳಲಾಗಿದೆ. ಈತ ತನ್ನ ಪತ್ನಿ ಲಕ್ಷ್ಮೀ ಮೇಲೆ ಗಂಭೀರವಾಗಿ … Continued