ಶ್ರೀಶೈಲ ಜಗದ್ಗುರುಗಳಿಗೆ ಕೊರೊನಾ ಸೋಂಕು

ಬೆಳಗಾವಿ; ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಪ್ರಕಟಣೆ ನೀಡಿರುವ ಶ್ರೀಮಠದ ವ್ಯವಸ್ಥಾಪಕರು, ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರಿನಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ಸ್ಥಿರವಾಗಿದೆ.  ಭಕ್ತರು ಯಾವುದೇ ಆತಂಕಕ್ಕೆ ಒಗಾಗಬಾರದು ಎಂದು ತಿಳಿಸಿದ್ದಾರೆ. ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾಮಹೋತ್ಸವದಲ್ಲಿ  … Continued