ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ: ದುಬೈಗೆ ಹೋಗುವಂತೆ ಸಲಹೆ ನೀಡಿದ್ದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್- ಆ್ಯಪ್ ಮಾಲೀಕನ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯವು ಆನ್‌ಲೈನ್ ಅಪ್ಲಿಕೇಶನ್‌ನ ಉನ್ನತ ನಿರ್ವಹಣೆಯಲ್ಲಿ ಒಬ್ಬನೆಂದು ಹೆಸರಿಸಲ್ಪಟ್ಟ ಮಹದೇವ ಬೆಟ್ಟಿಂಗ್ ಪ್ರಕರಣದ ಆರೋಪಿ ಶುಭಂ ಸೋನಿ, ದುಬೈನಿಂದ ವೀಡಿಯೊ ಸಂದೇಶದಲ್ಲಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಮತ್ತು 2008ರ ಬ್ಯಾಚ್ ಐಪಿಎಸ್ ಅಧಿಕಾರಿ ವಿರುದ್ಧ ಆರೋಪಗಳನ್ನು ಮಾಡಿದ್ದಾನೆ. ಮಹಾದೇವ ಆ್ಯಪ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ … Continued