ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಭಾರತ ತಂಡ ಪ್ರಕಟ ; ಶುಭಮನ್‌ ಗಿಲ್ ನಾಯಕ

ಮುಂಬೈ: ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಭಾರತ ತಂಡವನ್ನು ಪ್ರಕಟಿಸಿದೆ. ಅಜಿತ್ ಅಗರ್ಕರ ನೇತೃತ್ವದ ಆಯ್ಕೆ ಸಮಿತಿಯು ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ಎರಡೂ ಸರಣಿಗಳಲ್ಲಿ ನಾಯಕತ್ವದ ದೊಡ್ಡ ಜವಾಬ್ದಾರಿ ನೀಡಿದೆ. ಹೊಸ ಮುಖಗಳಿಗೆ ಮನ್ನಣೆ ಸಿಕ್ಕಿರುವುದು … Continued

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ … Continued

₹ 450 ಕೋಟಿ ಚಿಟ್ ಫಂಡ್ ಹಗರಣ | ಶುಭ್​ಮನ್ ಗಿಲ್ ಸೇರಿ ನಾಲ್ವರು ಕ್ರಿಕೆಟಿಗರಿಗೆ ಸಿಐಡಿಯಿಂದ ಸಮನ್ಸ್‌ ಸಾಧ್ಯತೆ : ವರದಿ

450 ಕೋಟಿ ರೂಪಾಯಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಟೈಟಾನ್ಸ್ ನಾಯಕ ಹಾಗೂ ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌ನ)ನ ಗುಜರಾತ್ ಟೈಟಾನ್ಸ್ ತಂಡದ ಇತರ ಮೂವರು ಆಟಗಾರರನ್ನು ಗುಜರಾತ್ ಸಿಐಡಿ ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಶುಭಮನ್‌ ಗಿಲ್, ಆರಂಭಿಕ ಆಟಗಾರ ಸಾಯಿ ಸುದರ್ಶನ, … Continued

ವೀಡಿಯೊ..| ಬಾಂಗ್ಲಾ ವಿರುದ್ಧದ ಟೆಸ್ಟ್‌ ನಲ್ಲಿ ಎಲ್‌ ಬಿಡಬ್ಲ್ಯು ತೀರ್ಪಿಗೆ ʼಡಿ ಆರ್‌ ಎಸ್ʼ ಮನವಿ ಮಾಡದೆ ವಿರಾಟ್‌ ಕೊಹ್ಲಿ ಪ್ರಮಾದ…!

ಶುಕ್ರವಾರ ಚೆನ್ನೈನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2 ನೇ ದಿನದಂದು ವಿರಾಟ್ ಕೊಹ್ಲಿ ಡಿಆರ್‌ಎಸ್‌ ಪ್ರಮಾದ ಎಸಗಿದ್ದಾರೆ. ಕೊಹ್ಲಿ ಬಾಂಗ್ಲಾದೇಶದ ಬೌಲರ್‌ಗಳ ವಿರುದ್ಧ ಉತ್ತಮ ಟಚ್‌ನಲ್ಲಿದ್ದರು. ಅವರು 36 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 17 ರನ್ ಗಳಿಸಿದರು. ಆದಾಗ್ಯೂ, ಮೆಹಿದಿ ಹಸನ್ ಮಿರಾಜ್ ಅವರ ಪೂರ್ಣ ಎಸೆತ ಅವರ ಮುಂಭಾಗದ ಪ್ಯಾಡ್‌ಗೆ … Continued

ಜಿಂಬಾಬ್ವೆ T20 ಸರಣಿಗೆ ಭಾರತದ ತಂಡ ಪ್ರಕಟ ; ಗಿಲ್ ಗೆ ನಾಯಕತ್ವ, ಹಿರಿಯರಿಗೆ ವಿಶ್ರಾಂತಿ, ಯುವ ಆಟಗಾರರಿಗೆ ಮಣೆ

ನವದೆಹಲಿ: ಜುಲೈ 6ರಿಂದ ಮತ್ತು 14 ರ ವರೆಗೆ ನಡೆಯಲಿರುವ ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ T20 ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ, ಯುವ ಆಟಗಾರರಾದ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ ಮತ್ತು ನಿತೀಶ್ ರೆಡ್ಡಿ ಅವರು … Continued

ವಿಶ್ವಕಪ್ 2023: ಬ್ಯಾಟರ್‌ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತದ ತಂಡದ ಆರಂಭಿಕ ಆಟಗಾರ  ಶುಭಮನ್ ಗಿಲ್ ಅವರನ್ನು ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತವು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ದೆಹಲಿಗೆ ಹೊರಡುವ ಮುನ್ನ ಗಿಲ್ ಅವರ ಪ್ಲೇಟ್‌ಲೆಟ್ ಎಣಿಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಶುಭಮನ್ ಗಿಲ್ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವಿಶ್ವಕಪ್‌-2023 ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ … Continued

ವಿಶ್ವಕಪ್ 2023 : ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ

ನವದೆಹಲಿ: ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವಕಪ್ 2023 ರ ಆರಂಭಿಕ ಪಂದ್ಯಕ್ಕೆ ಎರಡು ದಿನಗಳ ಮೊದಲು ಟೀಮ್ ಇಂಡಿಯಾ ಶುಕ್ರವಾರ ಭಾರಿ ಶಾಕ್‌ ಎದುರಾಗಿದೆ. ಭಾರತದ ಇನ್ ಫಾರ್ಮ್ ಆರಂಭಿಕ ಬ್ಯಾಟರ್‌ ಶುಬ್ಮನ್ ಗಿಲ್ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಆದ್ದರಿಂದ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯದಿಂದ ಹೊರಗುಳಿಯುವ … Continued