‘ಸಂಘಕಾರ್ಯ’ವನ್ನು ‘ಜೀವನಕಾರ್ಯ’ವನ್ನಾಗಿ ಸ್ವೀಕರಿಸಿದ್ದ ಸಿದ್ದಣ್ಣಗೌಡ ಗಡಿಗುಡಾಳರು

ಕರ್ನಾಟಕ ಉತ್ತರ ಪ್ರಾಂತದ ಹಿಂದಿನ ಪ್ರಾಂತ ಸಂಘಚಾಲಕರಾಗಿದ್ದ ಸಿದ್ದಣ್ಣಗೌಡ ಗಡಿಗುಡಾಳರು ಏಪ್ರಿಲ್‌ ೧ರಂದು ಗುರುವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ೨ಕ್ಕೆ ಬಳ್ಳಾರಿ ಜಿಲ್ಲೆಯ ಅವರ ಸ್ವಗ್ರಾಮ ಗಡಿಗುಡಾಳದಲ್ಲಿ ನಡೆಯಿತು. ಮಾ.ಶ್ರೀ ಸಿದ್ದಣ್ಣಗೌಡ ಗಡಿಗುಡಾಳ್ ರವರು ಇಂದು(1.4.2021) ಬೆಳಗ್ಗೆ 6.15 ಕ್ಕೆ ಗಡಿಗುಡಾಳದ ತಮ್ಮ ಸ್ವಗೃಹದಲ್ಲಿ ದೈವಾಧೀನರಾದ ಸುದ್ದಿ ತಲುಪಿತು. ಸಹಜವಾಗಿ ಮನಸ್ಸಿನಲ್ಲಿ … Continued