ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued

ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್‌ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ

ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್‌ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued