ವಾರಾಂತ್ಯದ ಕರ್ಫ್ಯೂ ಉಲ್ಲಂಘನೆ: ಡಿಕೆಶಿ, ಸಿದ್ದು ಸೇರಿ 30 ಮಂದಿ ವಿರುದ್ಧ ಎಫ್ಐಆರ್ ದಾಖಲು
ರಾಮನಗರ : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ಪೊಲೀಸರು … Continued