ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ … Continued