ಸಿದ್ದರಾಮಯ್ಯ ಕರ್ನಾಟಕದ ನೂತನ ಸಿಎಂ, ಶಿವಕುಮಾರ ಏಕೈಕ ಡಿಸಿಎಂ : ಅಧಿಕೃತವಾಗಿ ಘೋಷಣೆ ಮಾಡಿದ ಕಾಂಗ್ರೆಸ್‌

ನವದೆಹಲಿ: ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ ಘೋಷಿಸಿದೆ. ಡಿ.ಕೆ. ಶಿವಕುಮಾರ ಅವರು ಏಕೈಕ ಉಪಮುಖ್ಯಮಂತ್ರಿ ಆಗಲಿದ್ದಾರೆ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಪ್ರಕಟಿಸಿದ್ದಾರೆ. ಸಂಸತ್ ಚುನಾವಣೆ ಮುಗಿಯುವವರೆಗೂ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಮೇ 20 ರಂದು ಮುಖ್ಯಮಂತ್ರು, ಉಪಮುಖ್ಯಮಂತ್ರಿ … Continued