ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ಮುಷ್ಕರ ಮುಂದೂಡಿಕೆ; ರಸ್ತೆಗೆ ಇಳಿದ ಬಸ್ ಗಳು
ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ 4 ಸಾರಿಗೆ ನಿಗಮಗಳ ನೌಕರರ ಸಂಘಗಳ ಒಕ್ಕೂಟವು ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದೆ. ಇಂದಿನಿಂದ (ಆಗಸ್ಟ್ ೫ರಿಂದ) ಕರೆಕೊಟ್ಟಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ತಕ್ಷಣದಿಂದ ಬಸ್ಗಳ ಸಂಚಾರ ಆರಂಭಿಸಲು ಸಂಘಟನೆಗಳ ಮುಖಂಡರು ಸೂಚನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ … Continued