ಪರೇಶ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ : ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು: ಹೊನ್ನಾವರದ ಪರೇಶ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ಯುವಕ ಪರೇಶ ಮೇಸ್ತ ಸಾವು ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು, ನ್ಯಾಯಾಲಯಕ್ಕೆ ಇದು ಕೊಲೆಯಲ್ಲ, ಆಕಸ್ಮಿಕ ಸಾವು … Continued