ಬೆಂಗಳೂರಲ್ಲಿ ದಿನಕ್ಕೆ 500 ಮಿಲಿಯನ್ ಲೀಟರ್ ನೀರಿನ ಕೊರತೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರತಿದಿನ 2,600 ಎಂಎಲ್‌ಡಿ ನೀರು (ಎಂಎಲ್‌ಡಿ) ಕೊರತೆ ಎದುರಾಗಿದ್ದು, ಪ್ರತಿದಿನ ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, ಅವುಗಳಲ್ಲಿ 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ಸತ್ತಿವೆ. ಬೆಂಗಳೂರಿಗೆ 2,600 ಎಂಎಲ್‌ಡಿ … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಅತಿಥಿ ಉಪನ್ಯಾಸಕರಿಗೆ ಗುಡ್‌ ನ್ಯೂಸ್ ;‌ ಗೌರವಧನ ಹೆಚ್ಚಳಕ್ಕೆ ಸರ್ಕಾರ ಆದೇಶ-ಜನವರಿ 1ರಿಂದಲೇ ಅನ್ವಯ

ಬೆಂಗಳೂರು: ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಜನವರಿ 1 ರಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 8 ಸಾವಿರ ರೂ. ವರೆಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಹಾಗೂ 5 ಲಕ್ಷ ರೂ. ಆರೋಗ್ಯ ವಿಮೆ ಮತ್ತು … Continued

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪದ ಪ್ರಕರಣ : ನ್ಯಾಯಾಲಯದಿಂದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರರ ವಿರುದ್ಧ “40 ಪರ್ಸೆಂಟ್ ಕಮಿಷನ್” ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಮಾತ್ರವಲ್ಲದೇ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ. ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, … Continued

ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ : ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಿಜೆಪಿ ಸರ್ಕಾರದ … Continued

ಕರ್ನಾಟಕದಲ್ಲಿ ಹುಕ್ಕಾ ಬಾರ್, ಮಾರಾಟ, ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು : ಕರ್ನಾಟಕದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿನ ಮೇಲೆ ಬುಧವಾರದಿಂದ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ತಕ್ಷಣದಿಂದ ನಿಷೇಧಿಸಿದೆ. ಕರ್ನಾಟಕ ಆರೋಗ್ಯ ಇಲಾಖೆಯು ಹುಕ್ಕಾ ಮಾರಾಟ ಮತ್ತು ಸೇವನೆ ನಿಷೇಧಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ‘ಸಾರ್ವಜನಿಕ ಆರೋಗ್ಯ’ವನ್ನು ಉಲ್ಲೇಖಿಸಿ ಸರ್ಕಾರವು ಹುಕ್ಕಾ ಬಾರ್‌ಗಳಲ್ಲಿ ಹುಕ್ಕಾ ಮಾರಾಟವನ್ನು … Continued

ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued