ಕೊವಿಡ್‌ ನಿರ್ವಹಣೆಯಲ್ಲಿ 3000 ಕೋಟಿ ರೂ. ಭ್ರಷ್ಟಾಚಾರ:ನ್ಯಾಯಾಂಗ ತನಿಖೆಗೆ ಸಿದ್ದು ಒತ್ತಾಯ

ಚಿಕ್ಕಬಳ್ಳಾಪುರ: ಕೊವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ 3000 ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಕಾಂಗ್ರೆಸ್ನಿಂದ ಏರ್ಪಡಿಸಿದ್ದ ಬೃಹತ್ ಜನಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಯಾವುದೇ ದೇಶ ಕೊರೊನಾ ನೆಪ ಹೇಳೆ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿಲ್ಲ, ಆದರೆ, ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ … Continued

ಕುರಿಗಾರರ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್‌

ಬೆಂಗಳೂರು: ಅನುಗ್ರಹ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆದ ಕುರಿಗಾರರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್‌ ನೀಡಿದರು. ಕುರಿಗಳು ಸತ್ತರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಲದಿಂದ … Continued