ಸಿಎಂ ಬಿಎಸ್ವೈ ಕುಳಿತ ಹಡಗು ಮುಳುಗುತ್ತಿದೆ, ಯತ್ನಾಳ ಇದಕ್ಕೆ ಸಾಕ್ಷಿ: ಸಿದ್ದರಾಮಯ್ಯ ಲೇವಡಿ
ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ … Continued