ಕರ್ನಾಟಕ ಬಜೆಟ್ 2025 : ಕೃಷಿ ಕ್ಷೇತ್ರಕ್ಕೆ ಏನೇನು ಕೊಟ್ಟರು ಸಿದ್ದರಾಮಯ್ಯ..?
ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ರ ದಾಖಲೆಯ ಬಂಜೆಟ್ (State Budget) ಮಂಡಿಸಿದ್ದು, ದಾಖಲೆಯ 16ನೇ ಆಯವ್ಯಯ ಮಂಡಿಸಿದ್ದಾರೆ. ದೇಶದ ಬೆನ್ನೆಲಬು ರೈತರ ಪರವಾಗಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಕೃಷಿ ಮತ್ತು ತೋಟಗಾರಿಕೆ ವಲಯಕ್ಕೆ ಒಟ್ಟು ₹7145 ಕೋಟಿ ಅನುದಾನ ಮೀಸಲಿಟ್ಟಿದೆ. ’ಕೃಷಿ … Continued