ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದ ಆರು ನಕ್ಸಲೀಯರಿಗೆ ಎನ್‌ಐಎ ವಿಶೇಷ ಕೋರ್ಟ್‌ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶರಣಾಗಿದ್ದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued

ಮುಡಾ ಹಗರಣ | ಸಿದ್ದರಾಮಯ್ಯ ಪತ್ನಿಗೆ ಭೂ ಹಂಚಿಕೆ ಅಕ್ರಮ ; ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ. ಪತ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸುವಲ್ಲಿ ಮಹತ್ವದ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಲೋಕಾಯುಕ್ತಕ್ಕೆ ತನ್ನ ಇತ್ತೀಚೆಗೆ ಬರೆದ ಪತ್ರದಲ್ಲಿ ಶಾಸನಬದ್ಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿವೇಶನಗಳನ್ನು “ಕಾನೂನುಬಾಹಿರವಾಗಿ” ಹಂಚಲಾಗಿದೆ ಎಂದು ಹೇಳಿಕೊಂಡಿದೆ. … Continued

ಜನಾಕ್ರೋಶಕ್ಕೆ ಮಣಿದ ಸರ್ಕಾರ ; ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಎದುರಾದ ವ್ಯಾಪಕ ವಿರೋಧಕ್ಕೆ ಮಣಿದು ಈಗ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ … Continued

ಯಾರ ಬಿಪಿಎಲ್‌ ಕಾರ್ಡ್‌ ರದ್ದು : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ” ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದಾಗಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. … Continued

ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued

ಮುಡಾ ಪ್ರಕರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ನವೆಂಬರ್‌ 23ರಂದು ವಿಚಾರಣೆ ನಡೆಸಲಿದೆ. … Continued