ಸಚಿವ ಸಂಪುಟ ಪುನಾರಚನೆ ಚರ್ಚೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಆಡಳಿತ ಪಕ್ಷದ ವಲಯದಲ್ಲಿ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವರಿಷ್ಠರು ಈ ಬಗ್ಗೆ ತೀರ್ಮಾನಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಯಾಗುವುದರಲ್ಲಿ ತಪ್ಪೇನಿಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಪಕ್ಷದ ಹೈಕಮಾಂಡ್ … Continued

ಕುತೂಹಲ ಮೂಡಿಸಿದ ದೇವೇಗೌಡ-ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರನ್ನು (HD DeveGowda) ಅವರನ್ನು ಭಾನುವಾರ ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ವೇಳೆಯೇ ಈ ಭೇಟಿ ನಡೆದಿರುವುದುಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ … Continued

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’ : ಸೆ.25ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇನ್ಮುಂದೆ ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ ಗೋಯಲ್ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು/ ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಕಾಧಿಕಾರಿಗಳು/ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿಗಳಿಗೆ … Continued

ಚಂದ್ರಯಾನ-3 ಯಶಸ್ವಿ : ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ. ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, … Continued

ಅಸಮರ್ಪಕ ಮುಂಗಾರು ಮಳೆ: ಬರ ಘೋಷಣೆ ಕಠಿಣ ನಿಯಮ ಸಡಿಲಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಅಸಮಪರ್ಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯ ಮಾನದಂಡ ಪರಿಷ್ಕರಣೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ, ಬರಗಾಲ ಘೋಷಣೆಗೆ ಕೇಂದ್ರದ ಈಗಿನ ಬರ ಘೋಷಣೆ … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ಕರ್ನಾಟಕ ಬಜೆಟ್‌ 2023-24 : ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆಗೆ ಅವಕಾಶ

ಬೆಂಗಳೂರು : ಕರ್ನಾಟಕ ಭೂ-ಕಂದಾಯ ಕಾಯಿದೆಯ ಸೆಕ್ಷನ್‌ 95ಕ್ಕೆ ತಿದ್ದುಪಡಿ ತಂದು ಸ್ವಯಂ ಘೋಷಣೆಯ ಮೂಲಕ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಂದಾಯ ಇಲಾಖೆ ವಿಚಾರವಾಗಿ ಮುಖ್ಯಮಂತ್ರಿ ತಮ್ಮ ಬಜೆಟ್‌ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, “ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ … Continued

ಬಜೆಟ್ ಮಂಡನೆ ವೇಳೆ ಸದನಕ್ಕೆ ಬಂದು ಶಾಸಕರ ಸೀಟಿನಲ್ಲಿ 15 ನಿಮಿಷ ಕುಳಿತಿದ್ದ ಅನಾಮಿಕ : ಭದ್ರತಾ ಲೋಪ..?

ಬೆಂಗಳೂರು : ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುವಾಗ ಶಾಸಕರಲ್ಲದೇ ಇದ್ದರೂ ಓರ್ವ ಅನಾಮಿಕ ವ್ಯಕ್ತಿ ಸದನದಲ್ಲಿ ಬಂದು ಕುಳಿತಿದ್ದ ಪ್ರಸಂಗ ವರದಿಯಾಗಿದೆ. ಬಜೆಟ್ ಮಂಡನೆ ಮಾಡುವ ಸಂದರ್ಭದಲ್ಲಿ ಸುಮಾರು 15 ನಿಮಿಷಗಳ ಕಾಲ ಈ ಅನಾಮಿಕ ವ್ಯಕ್ತಿ ದೇವದುರ್ಗ‌ ಕ್ಷೇತ್ರದ ಜೆಡಿಎಸ್ ಶಾಸಕಿ ಕರಿಯಮ್ಮ ಆಸನದಲ್ಲಿ ಕುಳಿತಿದ್ದ. ಅವರ ಆಸನದಲ್ಲಿ ಕೆಲಹೊತ್ತು ಕುಳಿತ ಈ … Continued

ಕರ್ನಾಟಕ ಬಜೆಟ್‌ 2023-24 ಗಾತ್ರ ₹3.27 ಲಕ್ಷ ಕೋಟಿಗೆ ಏರಿಕೆ ; ಆದರೆ ಸಾಲ ₹85,818 ಕೋಟಿಗೆ ಹೆಚ್ಚಳ : ವಿವಿಧ ವಲಯಕ್ಕೆ ಹಣ ಹಂಚಿದ್ದು ಹೀಗೆ

ಬೆಂಗಳೂರು: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ತೆರಿಗೆ ಸೋರಿಕೆ ತಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಈ ಬಾರಿ ಖೋತಾ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ … Continued