ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ.‌ ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ‌ ಕುಕನೂರು … Continued

ರಾಜ್ಯದ ಶೇ.80ರಷ್ಟು ಜನರ ಬಳಿ ಬಿಪಿಎಲ್‌ ಕಾರ್ಡ್ ; ನಕಲಿ ಕಾರ್ಡ್‌ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್‌ (BPL) ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್‌ ಹೊಂದಲು ಅನರ್ಹರೋ ಅವರನ್ನು ಪತ್ತೆ ಹಚ್ಚಿ ಅಂತಹ ಕಾರ್ಡುಗಳನ್ನು ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಒಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಹತ್ವದ … Continued

ಡಿಕೆ ಶಿವಕುಮಾರಗೆ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲಿ : ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಮುಖ್ಯಮಂತ್ರಿ ಸಿದರಾಮಯ್ಯ ಅವರ ಮುಂದೆಯೇ ಡಿಕೆ ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಸ್ವಾಮೀಜಿಯೊಬ್ಬರು ನೇರವಾಗಿ ಒತ್ತಾಯಿಸಿದ ವಿದ್ಯಮಾನ ನಡೆದಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್‌ ಮತ್ತು ಒಂದು ಲೀಟರ್‌ ಹಾಲಿನ ಪೊಟ್ಟಣಕ್ಕೆ 50 ಎಂಎಲ್‌ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಅಷ್ಟೆ. ಹೀಗಿರುವಾಗ ಹಾಲಿನ … Continued

ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣಗಳ ಸಮಗ್ರ ತನಿಖೆಯನ್ನು ವಿಶೇಷ ತನಿಖಾ ತಂಡ ರಚಿಸಿ ನಡೆಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ನಂತರ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊಡಿಸಲಾಗಿದೆ. … Continued

ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಪದೇಪದೇ ಮನವಿ ಮಾಡಿದರೂ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಕೂಡ ಕೇಂದ್ರ … Continued