ಮಹಾತ್ಮರ ಬಿಡದ ಟೀಕಾಕಾರರು, ನನ್ನಂಥ ಹುಲು ಮಾನವರನ್ನು ಬಿಡುತ್ತಾರೆಯೇ:ಎಚ್‌ಡಿಕೆಗೆ ಮಾರ್ಮಿಕವಾಗಿ ತಿವಿದ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮತ್ತೊಬ್ಬ ಮಾಝಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುಎಇರು ಟ್ವೀಟ್‌ ಮಾಡಿರುವ ಅವರು, ಮಾಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದುಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ … Continued