ಧರ್ಮ ಒಡೆಯುವ ಉದ್ದೇಶವಿರಲಿಲ್ಲ : ರಂಭಾಪುರೀ ಶ್ರೀಗಳ ಮುಂದೆ ಸಿದ್ದರಾಮಯ್ಯ ಪಶ್ಚಾತ್ತಾಪ

ಚಿಕ್ಕಮಗಳೂರು: ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಲಿಂಗಾಯತ ಧರ್ಮದ ವಿಚಾರದಲ್ಲಿ ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಮತ್ತೆ ಧರ್ಮದ ವಿಷಯಕ್ಕೆ ಕೈಹಾಕುವುದಿಲ್ಲ ಎಂದು ತಮ್ಮೆದುರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರೀ ಶ್ರೀಗಳು ಹೇಳಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಶುಕ್ರವಾರ, ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೂ … Continued