ಪೆನ್ ಡ್ರೈವ್ ಹೊರಬಂದರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗ್ತದೆ: ಮತ್ತೊಂದು ಬಾಂಬ್‌ ಸಿಡಿಸಿದ ಎಚ್‌ಡಿಕೆ

ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪದ ನಂತರ ರಾಜ್ಯದಲ್ಲಿ ವರ್ಗಾವಣೆ ದಂಧೆ ಬಗ್ಗೆ ಚರ್ಚೆ ನಡೆಯುತ್ತಿದೆ.. ಈಗ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ನಾನು ಪೆನ್ ಡ್ರೈವ್ ನಲ್ಲಿ ಇರುವುದನ್ನು ಬಿಡುಗಡೆ ಮಾಡಿದ್ರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಸೂಕ್ತ ಸಮಯದಲ್ಲಿ ಪೆನ್ … Continued

ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ … Continued