ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ
ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದ್ದಾರೆ. ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ. ಅವರು ಶಾಸಕರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು. ರಮೇಶಕುಮಾರ, ನಂಜೇಗೌಡ, ನಜೀರ್ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು ಕೋಲಾರದಿಂದ … Continued