ಎಸ್ಟಿಗೆ ಸೇರ್ಪಡೆ : ಕುರುಬರ ಹೋರಾಟದ ಹಿಂದೆ ಆರೆಸ್ಸೆಸ್ ಇದೆ
ಹುಬ್ಬಳ್ಳಿ: ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕೆಂಬ ಹೋರಾಟದ ಹಿಂದೆ ಆರ್ಎಸ್ಎಸ್ ಇದೆ ಎಂದು ಪುನರುಚ್ಚರಿಸಿರುವ ವಿಧಾನಸಭೆಯ ಪ್ರತಿಪಕ್ಷದ ಪಕ್ಷದ ನಾಯಕ ಸಿದ್ದರಾಮಯ್ಯ ಸಚಿವ ಈಶ್ವರಪ್ಪ ಅವರನ್ನು ಎತ್ತಿಕಟ್ಟಿ ಮಾಡಿದ ಆರ್ಎಸ್ಎಸ್ ಪ್ರೇರಿತ ಹೋರಾಟ ಇದಾಗಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಲಶಾಸ್ತ್ರ ಅಧ್ಯಯನದ ವರದಿ ಇನ್ನೂ ಬಂದಿಲ್ಲ. ಈ ವರದಿ … Continued