ಸಿಎಂ ಬಿಎಸ್ವೈ ಬದಲಾವಣೆಗೆ ಸಂಘ ಪರಿವಾರ ಬಯಸಿದೆ: ಸಿದ್ದರಾಮಯ್ಯ
ಮಸ್ಕಿ: ಬಸನಗೌಡ ಪಾಟೀಲ ಯತ್ನಾಳ ಹಾಗೂ ಈಶ್ವರಪ್ಪ ಅವರಿಗೆ ಆರ್ಎಸ್ಎಸ್ ಬೆಂಬಲವಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸಲು ಸಂಘ ಪರಿವಾರ ಬಯಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸರಕಾರಕ್ಕೆ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿಯಿಲ್ಲ. ಸಚಿವ ಈಶ್ವರಪ್ಪ ಪತ್ರ ಬರೆದಿರುವುದು ಗಂಭೀರ ವಿಚಾರ. ಯತ್ನಾಳ ನಾಲ್ಕು ತಿಂಗಳುಗಳಿಂದ ವಾಗ್ದಾಳಿ ನಡೆಸುತ್ತಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ … Continued