ಡಿಜಿಪಿ ಕೇಸ್‌ ಹಿಂಪಡೆಯದಂತೆ ವರದಿ ನೀಡಿದ್ದರೂ ಪಿಎಫ್‌ಐ ಮೇಲಿನ ಎಲ್ಲ ಪ್ರಕರಣ ಹಿಂಪಡೆದಿದ್ದ ಸಿದ್ದರಾಮಯ್ಯ : ಸಚಿವ ಅಶೋಕ ಆರೋಪ

ಬೆಂಗಳೂರು: ಪೇ ಸಿಎಂ ಪೋಸ್ಟರ್​ ಅಂಟಿಸಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್​ಗೆ ಸಚಿವ ಆರ್. ಅಶೋಕ್ ಸಿದ್ದರಾಮಯ್ಯ ಬಗ್ಗೆ ಪೋಸ್ಟರ್​ ರಿಲೀಸ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ​ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಭಾಗ್ಯಗಳು ನಮ್ಮದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕಾಗಿ ಪಿಎಫ್‌ಐ (PFI )ಭಾಗ್ಯ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. … Continued